Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davangere Crime news | ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳ ಸೆರೆ
ಅಪರಾಧ ಸುದ್ದಿ

Davangere Crime news | ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳ ಸೆರೆ

Dinamaana Kannada News
Last updated: September 13, 2024 3:26 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davangere Dist) : ಶಾಲೆಗೆ ಹೋಗಿದ್ದ ಮಗಳನ್ನು ಕರೆ ತರಲು ಹೋಗಿದ್ದ ವೇಳೆ ಇಲ್ಲಿನ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಮಹಿಳೆಯ ಚಿನ್ನದ ಸರಗಳನ್ನು ಕಿತ್ತುಕೊಂಡು ಹೋಗಿದ್ದ ಇಬ್ಬರು ಸರಗಳ್ಳರನ್ನು ಕೃತ್ಯ ಎಸಗಿದ 24 ಗಂಟೆಯಲ್ಲೇ ಬಂಧಿಸಿ, 1.78 ಲಕ್ಷ ರೂ., ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕನ್ನು ಇಲ್ಲಿನ ವಿದ್ಯಾನಗರ  ಪೊಲೀಸರು ಯಶಸ್ವಿಯಾಗಿದ್ದಾರೆ.

ಚನ್ನಗಿರಿತಾ. ಕತ್ತಲಗೆರೆ ಗ್ರಾಮದ ವಾಸಿಗಳಾದ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾ. ಹಲಗೇರಿ ಗ್ರಾಮದ ತುಮ್ಮನಕಟ್ಟೆ ರಸ್ತೆಯ ಎಪಿಎಂಸಿ ಸಮೀಪದ ವಾಸಿ ಬಿ..ಅರುಣಕುಮಾರ(23 ವರ್ಷ) ಹಾಗೂ ಬಿ.ಎಸ್.ರಮೇಶ(19) ಬಂಧಿತ ಆರೋಪಿಗಳು.

ನಗರದ ಹೊರ ವಲಯದ ಜೆ.ಎಚ್.ಪಟೇಲ್ ಬಡಾವಣೆ ವಾಸಿ ಕೆ.ವಿ.ಆಶಾ (33 ವರ್ಷ) ಸೆ.10ರಂದು ಮಧ್ಯಾಹ್ನ 1.52ರ ಸಮಯದಲ್ಲಿ ಪೋದಾರ್ ಶಾಲೆಯಿಂದ ಮಗಳನ್ನು ಕರೆ ತರುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಬೈಕ್ ಡಿಕ್ಕಿ ಹೊಡೆಸುವಂತೆ ಮಾಡಿ, ಹೆದರಿಸಿದ್ದಾರೆ. ನಂತರ ಆಶಾ ಕೊರಳಲ್ಲಿದ್ದ 1.05 ಲಕ್ಷ ಮೌಲ್ಯದ 15 ಗ್ರಾಂ ಶಾರ್ಟ್ ಚಿನ್ನದ ಸರ, 37 ಗ್ರಾಂನ ಚಿನ್ನದ ಮಾಂಗಲ್ಯ ಸರ ಒಟ್ಟು 1.40 ಲಕ್ಷ ಮೌಲ್ಯದ ಸುಮಾರು 20 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ಆಶಾ ವಿದ್ಯಾನಗರ ಠಾಣೆಗೆ ಅದೇ ಸಂಜೆ ದೂರು ನೀಡಿದ್ದರು.

Read also : Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ಎಎಸ್ಪಿಗಳಾದ ವಿಜಯಕುಮಾರ ಎಂ.ಸಂತೋಷ , ಜಿ.ಮಂಜುನಾಥ, ನಗರ ಡಿವೈಎಸ್ಪಿ ಮಲ್ಲೇಶ ದೊಡ್ಮನಿ ಮಾರ್ಗದರ್ಶನದಲ್ಲಿ ವಿದ್ಯಾನಗರ ಠಾಣೆ ಇನ್ಸಪೆಕ್ಟರ್ ಪ್ರಭಾವತಿ ಸಿ.ಶೇತಸನದಿ ನೇತೃತ್ವದಲ್ಲಿ ಪಿಎಸ್ಐ ಹಾಗೂ ಸಿಬ್ಬಂದಿ ಹಾಗೂ ಜಿಲ್ಲಾ ಅಪರಾಧ ವಿಭಾಗದವರ ತಂಡವನ್ನು ರಚಿಸಿದ್ದು, ಈ ತಂಡವು ಆರೋಪಿಗಳು ಕೃತ್ಯ ಎಸಗಿದ 24 ಗಂಟೆಯಲ್ಲೇ ಸ್ವತ್ತು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹಲಗೇರಿ ಮೂಲದವನಾದ, ಹಾಲಿ ಕತ್ತಲಗೆರೆ ವಾಸಿ ಬಿ.ಅರುಣಕುಮಾರ ಹಾಗೂ ಕತ್ತಲಗೆರೆ ಬಿ.ಎಸ್.ರಮೇಶರನ್ನು ಪತ್ತೆ ಮಾಡಿ, 1.78 ಲಕ್ಷ ಮೌಲ್ಯದ ಚಿನ್ನದ ಸರ, ಮಾಂಗಲ್ಯ ಸರ, ಕೃತ್ಯಕ್ಕೆ ಬಳಸಿದ 50 ಸಾವಿರ ಮೌಲ್ಯದ ಹಿರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಜಪ್ತು ಮಾಡಲಾಗಿದೆ.

ವಿದ್ಯಾನಗರ ಠಾಣೆ ಪಿಎಸ್ಐಗಳಾದ ಜಿ.ಎನ್.ವಿಶ್ವನಾಥ, ಎಂ.ಪಿ.ವಿಜಯ್, ಸಿಬ್ಬಂದಿಯಾದ ಆನಂದ ಮುಂದಲಮನಿ, ಆರ್.ಲಕ್ಷ್ಮಣ, ಶಂಕರ ಜಾಧವ್, ಭೋಜಪ್ಪ ಕಿಚಡಿ, ಗೋಪಿನಾಥ ಬಿ.ನಾಯ್ಕ, ಜಿಲ್ಲಾ ಅಪರಾಧ ವಿ ಭಾಗದ ಸಿಬ್ಬಂದಿಯಾದ ಮಜೀದ್, ಆಂಜನೇಯ, ರಾಘವೇಂದ್ರ, ರಮೇಶ ನಾಯ್ಕ, ಬಾಲರಾಜ, ಜಿಲ್ಲಾ ಪೋಲೀಸ್ ಕಚೇರಿಯ ರಾಘವೇಂದ್ರ, ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್‍ನ ಮಾರುತಿ, ಸೋಮಪ್ಪ ರಾಮಜ್ಜಿ ಅವರನ್ನು ಒಳಗೊಂಡ ಅಧಿಕಾರಿ, ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು
Next Article davanagere Davanagere | ವಕ್ಫ್ ಮಸೂದೆ ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ.8 (Davanagere):  ಪರಿಶಿಷ್ಟ ಜಾತಿ ವಿಶೇಷ ಘಟಕ ಮತ್ತು ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ನೇಕಾರರ ವಿಶೇಷ…

By Dinamaana Kannada News

ದೌರ್ಜನ್ಯ ತಡೆಗಟ್ಟಲು ವ್ಯಾಪಕ ಅರಿವು ಕಾರ್ಯಕ್ರಮಗಳು ನಡೆಯಲಿ : ಡಾ; ನಾಗಲಕ್ಷ್ಮೀ ಚೌಧರಿ

ದಾವಣಗೆರೆ (Davanagere)  : ಮಹಿಳೆ ಹಾಗೂ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಹಾಕಲು ಶಾಲಾ, ಕಾಲೇಜುಗಳಲ್ಲಿ ಆತ್ಮ ರಕ್ಷಣಾ ಕಲೆ,…

By Dinamaana Kannada News

Davanagere | ನ.4-6 ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮ

ದಾವಣಗೆರೆ (Davanagere):  ಲಿಂ. ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 38ನೇ ವರ್ಷದ ಸ್ಮರಣೋತ್ಸವ ಮತ್ತು ಲಿಂ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?