Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಾನಂಗಳಲ್ಲಿ ಮತದಾನ ಅಭಿಯಾನ 
ತಾಜಾ ಸುದ್ದಿ

ಬಾನಂಗಳಲ್ಲಿ ಮತದಾನ ಅಭಿಯಾನ 

Dinamaana Kannada News
Last updated: April 24, 2024 4:59 pm
Dinamaana Kannada News
Share
balloon davanagere
ಪಾಲಿಕೆ ಕಟ್ಟಡದ ಮೇಲೆ ಮತದಾರರ ಜಾಗೃತಿಗಾಗಿ 12 ಅಡಿ ಸುತ್ತಳತೆಯುಳ್ಳ ಹೀಲಿಯಂ ತುಂಬಿದ ಬಲೂನ್ ಹಾರಿಬಿಡಲಾಯಿತು.
SHARE

ದಾವಣಗೆರೆ; ಏ.24 :   ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಗುಣಾತ್ಮಕ ಪ್ರತಿನಿಧಿ ಆಯ್ಕೆಯಾಗಬೇಕೆಂದು ಸ್ವೀಪ್ ಸಮಿತಿ ನಿರಂತರ ಪ್ರಯತ್ನ ಮಾಡುತ್ತಿದ್ದು ಬಾನಂಗಳಲ್ಲಿ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿದರು.

ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಾಲಿಕೆ ಕಟ್ಟಡದ ಮೇಲೆ ಮತದಾರರ ಜಾಗೃತಿಗಾಗಿ 12 ಅಡಿ ಸುತ್ತಳತೆಯುಳ್ಳ ಹೀಲಿಯಂ ತುಂಬಿದ ಬಲೂನ್ ಹಾರಿಬಿಡಲಾಯಿತು.

ಕಡ್ಡಾಯವಾಗಿ ಮತದಾನ ಮಾಡಿ, 2024 ರ ಮೇ 07 ರಂದು ಮಂಗಳವಾರ ಎಂಬ ಘೋಷದಡಿ ಬಲೂನ್ ಹಾರಿ ಬಿಡಲಾಯಿತು. ಈ ಬಲೂನ್ 100 ಅಡಿ ಎತ್ತರದಲ್ಲಿ ಹಾರಾಡುವ ಮೂಲಕ ದಾವಣಗೆರೆ ನಾಗರಿಕರು ಸೇರಿದಂತೆ ಸಾರ್ವಜನಿಕರಿಗೆ ಪ್ರದರ್ಶನವಾಗುವಂತೆ ಅನಾವರಣ ಮಾಡುವ ಮೂಲಕ ಚುನಾವಣಾ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಆರೋಗ್ಯ ಇಲಾಖೆ ಕಾರ್ಯಕ್ರಮ ಅಧಿಕಾರಿಗಳಾದ ಡಾ; ಗಂಗಾಧರ್, ಡಾ; ರೇಣುಕಾರಾಧ್ಯ, ಡಾ; ಮಂಜುನಾಥ ಪಾಟೀಲ್, ಸುರೇಶ್ ಬಾರ್ಕಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:A helium filled balloon.dinamaana.comKannada Newsಕನ್ನಡ ಸುದ್ದಿದಿನಮಾನ.ಕಾಂಹೀಲಿಯಂ ತುಂಬಿದ ಬಲೂನ್.
Share This Article
Twitter Email Copy Link Print
Previous Article COURT DVG ಅಂಬೇಡ್ಕರ್ ಜಗತ್ತಿನ ಸರ್ವಕಾಲಿಕ ಸರ್ವಶ್ರೇಷ್ಠರಲ್ಲಿ ಒಬ್ಬರು : ವಿಶ್ರಾಂತ ನ್ಯಾ. ಹೆಚ್. ಬಿಲ್ಲಪ್ಪ
Next Article ಸೊಂಡೂರಿನ ಕಗ್ಗತ್ತಲೆಯ ಕಥನಗಳು  : ಪಶು ಸಂಗೋಪನೆಯನ್ನೆ ನಂಬಿ ಬದುಕಿದವರು -4

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.23 ರಂದು ಬೃಹತ್‌ ಪ್ರತಿಭಟನೆ

ದಾವಣಗೆರೆ (Davanagere):  ರಾಜ್ಯ ಸರಕಾರ ಸುರ್ಪ್ರೀಂ ಕೋರ್ಟ್‌ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಬೇಕು , ಒಳಮೀಸಲಾತಿ ಜಾರಿಗೆ ಬರುವವರೆಗೂ  ನೇಮಕಾತಿ…

By Dinamaana Kannada News

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

ಏ.1 ರಿಂದ ಲಸಿಕಾ ಅಭಿಯಾನ

ದಾವಣಗೆರೆ : ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?