Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಿ : ಪಿ.ಎಸ್.ವಸ್ತ್ರದ್ ಕರೆ
ತಾಜಾ ಸುದ್ದಿ

ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಿ : ಪಿ.ಎಸ್.ವಸ್ತ್ರದ್ ಕರೆ

Dinamaana Kannada News
Last updated: March 27, 2024 1:35 pm
Dinamaana Kannada News
Share
davanagere
ವಿಶೇಷಚೇತನರ ಬೈಕ್ ರ್ಯಾಲಿಗೆ ಹಸಿರು ನಿಶಾನೆ
SHARE

ದಾವಣಗೆರೆ,ಮಾರ್ಚ್.೨೭: ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ ೭ ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ ೧೦೦ ರಷ್ಟು ಮತದಾನ ಮಾಡಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಕರೆ ನೀಡಿದರು.

ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯತ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಏರ್ಪಡಿಸಲಾದ ವಿಶೇಷಚೇತನರ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ ೯೭ ರಷ್ಟು ಮನತದಾನ ಮಾಡಿದ್ದು ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ ೧೦೦ ರಷ್ಟು ಮತದಾನ ಮಾಡುವ ವಿಶ್ವಾಸವಿದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ, ಈ ಹಬ್ಬವನ್ನು ಎಲ್ಲರೂ ಸೇರಿ ಮತದಾನ ಮಾಡುವ ಮೂಲಕ ಅತ್ಯುತ್ತಮ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ ಎಂದರು.

ರ್‍ಯಾಲಿಯು ಜಿಲ್ಲಾ ಪಂಚಾಯತ್ ಆವರಣದಿಂದ ಹದಡಿ ರಸ್ತೆ, ಜಯದೇವ ಸರ್ಕಲ್, ಪಿ.ಬಿ ರೋಡ್, ಮಹಾನಗರ ಪಾಲಿಕೆ, ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು.

ರ್‍ಯಾಲಿಯ ಸಮಾರೋಪದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಭಾಗವಹಿಸಿ ಮಾತನಾಡಿ ಎಲ್ಲರ ಪಾಲ್ಗೊಳ್ಳುವಿಕೆಯೇ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರಜೆಗಳ ಅಧಿಕಾರ, ಈ ಅಧಿಕಾರವನ್ನು ಮೇ ೭ ರಂದು ಮತಚಲಾಯಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ. ಬಿ ಇಟ್ನಾಳ್, ಪಾಲಿಕೆ ಆಯುಕ್ತರಾದ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:dinamaana.comdinamaana.com.davanagere newsVoting is 100 percent.ದಿನಮಾನ.ಕಾಂ.ದಾವಣಗೆರೆ ಸುದ್ದಿವಿಶೇಷಚೇತನರು ಶೇ ೧೦೦ ರಷ್ಟು ಮತದಾನ ಮಾಡಿ ದಿನಮಾನ.ಕಾಂ.
Share This Article
Twitter Email Copy Link Print
Previous Article A fighter who rose in the rainy season of struggles- ಹೋರಾಟಗಳ ಮಳೆಗಾಲದಲ್ಲಿ ಉದಯಿಸಿದ ಹೋರಾಟಗಾರ-ತೇಜಸ್ವಿ ಪಟೇಲ್ 
Next Article Work honestly ಪ್ರಾಮಾಣಿಕವಾಗಿ ಕೆಲಸ ಮಾಡಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಾಳಾದ ರಸ್ತೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ  

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಳಾದ ರಸ್ತೆಗಳ ಅಭಿವೃದ್ಧಿ ಮತ್ತು ಶಾಲೆ, ಕಾಲೇಜು, ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ…

By Dinamaana Kannada News

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ…

By Dinamaana Kannada News

DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ.ಆ 08 (DAVANAGERE)  :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು…

By Dinamaana Kannada News

You Might Also Like

reservation for Scheduled Castes
ತಾಜಾ ಸುದ್ದಿ

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere police
ತಾಜಾ ಸುದ್ದಿ

ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

By Dinamaana Kannada News
City transport bus to Halebathi
ತಾಜಾ ಸುದ್ದಿ

ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

By Dinamaana Kannada News
Davanagere
ತಾಜಾ ಸುದ್ದಿ

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?