Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ನಾವು ಬೆಂಬಲ ನೀಡಲ್ಲ ಬಿಜೆಪಿ ಹೈಕಮಾಂಡ್ ಗೆ ಸಂದೇಶ ನೀಡಿದ ಬಂಡಾಯ ನಾಯಕರು
ರಾಜಕೀಯ

ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ನಾವು ಬೆಂಬಲ ನೀಡಲ್ಲ ಬಿಜೆಪಿ ಹೈಕಮಾಂಡ್ ಗೆ ಸಂದೇಶ ನೀಡಿದ ಬಂಡಾಯ ನಾಯಕರು

Dinamaana Kannada News
Last updated: March 17, 2024 5:49 pm
Dinamaana Kannada News
Share
We will not support Davangere if the BJP candidate does not change
ದಾವಣಗೆರೆ ಬಿಜೆಪಿ ಬಂಡಾಯ ನಾಯಕರ ಸಭೆ
SHARE

ದಾವಣಗೆರೆ :
ಮುಂದಿನ ಮೂರು ದಿನದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ನಗರದಲ್ಲಿ ಸಭೆ ನಡೆಸಿದ ಬಿಜೆಪಿ ಬಂಡಾಯ ನಾಯಕರು, ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿಗೆ ನೀಡಿರುವ ಟಿಕೆಟ್ ವಾಪಾಸ್ಸು ಪಡೆದು ಸಾಮಾನ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ದುಗ್ಗಮ್ಮನ ಜಾತ್ರೆ ಬಳಿಕ ಅಭ್ಯರ್ಥಿ ಬದಲಿಸಬೇಕು

ಮಾಜಿ ಸಚಿವ ಎಸ್ ಎ.ರವೀಂದ್ರನಾಥ ರವೀಂದ್ರನಾಥ ಮಾತನಾಡಿ, ಸಂಸದ ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿರುವುದು ಬಿಜೆಪಿ ಸೋಲಿಗೆ ದಾರಿ ಮಾಡಿಕೊಟ್ಟಂತಾಗಿದೆ.
ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಿಸೋದು ನಮ್ಮ ಗುರಿಯಾಗಿದೆ. ಬಿಜೆಪಿ ಸೋಲಬಾರದು ಎಂದರೆ ಪಕ್ಷದಲ್ಲಿ ಬೇರೆಯವರಿಗೆ ಟಿಕೆಟ್ ನೀಡಬೇಕು.  ನಾವು ಬಿಎಸ್ ವೈ ಸೇರಿದಂತೆ ಯಾರ ಬಳಿಯೂ ಹೋಗಲ್ಲ. ದುಗ್ಗಮ್ಮನ ಜಾತ್ರೆ ಬಳಿಕ ಅಭ್ಯರ್ಥಿ ಬದಲಿಸಬೇಕು. ಇಲ್ಲದಿದ್ದರೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಿದ್ದೇಶ್ವರ್ ಅವರ ಕುಟುಂಬದವರು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇವೆ. ಇಲ್ಲದಿದ್ದರೆ  ಬಂಡಾಯ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಾವ್ಯಾರು ಸಿದ್ದೇಶ್ವರ್ ಗೆ ಬೆಂಬಲ ಕೋಡೊ ಪ್ರಶ್ನೆ ಇಲ್ಲ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು  ಸೋಲಿಸಿದ ಮನುಷ್ಯ ಜಿಎಂ ಸಿದ್ದೇಶ್ವರ್.  ಹೀಗಾಗಿ ನಾವ್ಯಾರು ಸಿದ್ದೇಶ್ವರ್ ಗೆ ಬೆಂಬಲ ಕೋಡೊ ಪ್ರಶ್ನೆ ಇಲ್ಲ.  ಇಷ್ಟು ದಿನ ಅವರಿಗೆ ಗೌರವ ಕೊಟ್ಟಿದ್ದೇವೆ. ಮತ್ತೆ ಗೌರವ ಕೊಡೊ ಪ್ರಶ್ನೆ. ಇಲ್ಲ, ಬದಲಾವಣೆ ಒಂದೇ ನಮ್ಮ ಬೇಡಿಕೆ ಎಂದು ಹೇಳಿದರು.

ಏಳು ವಿಧಾನಸಭೆಗಳಲ್ಲಿ ಬಿಜೆಪಿ ಸೋಲಲು ಅವರೇ ಕಾರಣ

ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಬಿಜೆಪಿ ಕಟ್ಟಿ ಬೆಳೆಸಿದವರು ನಾವೇ ಎಂದು ಸಂಸದರು ಹೇಳುತ್ತಿದ್ದಾರೆ. ಹಾಗಾದರೆ ಕಳೆದ ಬಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಏಳು ವಿಧಾನಸಭೆಗಳಲ್ಲಿ ಬಿಜೆಪಿ ಸೋಲಲು ಅವರೇ ಕಾರಣವೇ? ಈ ನೈತಿಕ ಹೊಣೆ ಹೊತ್ತುಕೊಳ್ಳುತ್ತಾರೆಯೇ? ಎಂದು ಪ್ರಶ್ನಿಸಿದರು.

ಮಹಿಳೆಯೊಬ್ಬರಿಗೆ ಈ ಬಾರಿ ಟಿಕೆಟ್ ನೀಡಬೇಕು ಎನ್ನುವುದಾದರೆ, ಸಾಮಾನ್ಯ ಕಾರ್ಯಕರ್ತೆಗೆ ನೀಡಲಿ. ಯಾವುದೇ ಕಾರ್ಯಕರ್ತನಿಗೆ ಟಿಕೆಟ್ ನೀಡಿದರೂ ನಾವು ತನು, ಮನ, ಧನ ನೀಡಿ ಅವರ ಗೆಲುವಿಗೆ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಈ ವೇಳೆ ಮಾಜಿ ಸಚಿವ ಕರುಣಾಕರ ರೆಡ್ಡಿ, ಮಾಜಿ ಶಾಸಕ ಬಸವರಾಜ ನಾಯ್ಕ್, ಲೋಕಿಕೆರೆ ನಾಗರಾಜ, ಪಾಲಿಕೆ ಸದಸ್ಯ ಅಜಯಕುಮಾರ್, ಮಾಡಾಳ ಮಲ್ಲಿಕಾರ್ಜುನ್, ಡಾ.ರವಿಕುಮಾರ್ ಸೇರಿದಂತೆ ಇತರರು ಇದ್ದರು.

 

TAGGED:Davanagere Newsdinamaana.comWe will not support Davangere if the BJP candidate does not changeದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ನಾವು ಬೆಂಬಲ ನೀಡಲ್ಲದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Eshwarappa is not amenable to negotiation ಸಂಧಾನಕ್ಕೆ ಬಗ್ಗದ ಈಶ್ವರಪ್ಪ : ಕಾದು ವಾಪಾಸ್ಸು ತೆರಳಿದ ಬಿಜೆಪಿ ನಾಯಕರು
Next Article Remembering evenings with the scent of Pond's powder ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅತ್ಯಾಚಾರ ಎಸಗಲು ಸಹಕರಿಸಿದವನಿಗೆ ಮೂರು ವರ್ಷ ಜೈಲು

ದಾವಣಗೆರೆ (Davanagere): ಬಲವಂತದಿಂದ ಅಪ್ರಾಪ್ತೆಯ ವಿವಾಹವಾಗಿ, ಅತ್ಯಾಚಾರವೆಸಗಲು ಸಹಕರಿಸಿದ್ದನಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 3 …

By Dinamaana Kannada News

ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ

ದಾವಣಗೆರೆ : ಶರಣರ ದೃಷ್ಟಿಯಲ್ಲಿ ಭಕ್ತಿ ಜ್ಞಾನ ವೈರಾಗ್ಯಗಳು ಎಷ್ಟು ಮುಖ್ಯವೋ ಅಷ್ಟೇ ದಿನನಿತ್ಯದ ನಿರ್ವಹಣೆಗಾಗಿ ಕಾಯಕವು ಅಷ್ಟೇ ಮುಖ್ಯ…

By Dinamaana Kannada News

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?