Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ
ತಾಜಾ ಸುದ್ದಿ

ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ

Dinamaana Kannada News
Last updated: February 27, 2026 8:07 am
Dinamaana Kannada News
Share
Davanagere
SHARE
ದಾವಣಗೆರೆ: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹದಡಿ ರಸ್ತೆಯಲ್ಲಿರುವ ಎಸ್.ಎಸ್. ಕಲ್ಯಾಣ ಮಂದಿರದ ಬಳಿ ಮ್ಯಾನ್‌ಹೋಲ್ ಒಂದು ಕಳೆದ ಕೆಲವು ದಿನಗಳಿಂದ ಉಕ್ಕಿ ಹರಿಯುತ್ತಿದ್ದು, ರಸ್ತೆಯಲ್ಲೆಲ್ಲಾ ಕೊಳಚೆ ನೀರು ಹರಡಿಕೊಂಡಿದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಮತ್ತು ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
​ಕಲ್ಯಾಣ ಮಂದಿರದಲ್ಲಿ ನಡೆಯುವ ಸಮಾರಂಭಗಳ ನಂತರ ಉಳಿದ ಆಹಾರ ಪದಾರ್ಥಗಳನ್ನು ನೇರವಾಗಿ ಒಳಚರಂಡಿಗೆ ಬಿಡುತ್ತಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ಘನತ್ಯಾಜ್ಯ ಮತ್ತು ಆಹಾರದ ಅವಶೇಷಗಳಿಂದ ಮ್ಯಾನ್‌ಹೋಲ್ ಕಟ್ಟಿಕೊಂಡಿದ್ದು, ಗಬ್ಬು ವಾಸನೆ ಬೀರುತ್ತಿದೆ. ಇದು ಸಾಂಕ್ರಾಮಿಕ ರೋಗಗಳ ಭೀತಿಯನ್ನು ಕೂಡ ಹುಟ್ಟುಹಾಕಿದೆ.
​”ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಜನರು ಸಂಚರಿಸುತ್ತಾರೆ. ರಸ್ತೆಯ ತುಂಬಾ ಕೊಳಚೆ ನೀರು ನಿಂತಿದ್ದು, ವಾಹನಗಳು ಚಲಿಸುವಾಗ ಪಾದಚಾರಿಗಳ ಮೇಲೆ ಈ ಗಲೀಜು ನೀರು ಸಿಡಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು,” ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
Read also : ದಾವಣಗೆರೆ:ಮಾ.1ರಂದು ಪೊಲೀಸರೊಂದಿಗೆ ಮ್ಯಾರಥಾನ್ ಓಟ -2026 
​ಪಾಲಿಕೆ ಅಧಿಕಾರಿಗಳು ಮತ್ತು ಕಲ್ಯಾಣ ಮಂದಿರದ ಮಾಲೀಕರು ಈ ಬಗ್ಗೆ ತುರ್ತು ಕ್ರಮ ಕೈಗೊಂಡು, ಮ್ಯಾನ್‌ಹೋಲ್ ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
ಶಾಮನೂರು ಶಾಮನೂರು ಶಿವಶ‌ಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂದಿರ ಸೇರಿದಂತೆ ನಗರದ ಎಲ್ಲ ಕಲ್ಯಾಣ ಮಂದಿರಗಳಲ್ಲಿ ಕೂಡ ಕಾರ್ಯಕ್ರಮಗಳ ನಂತರ ಉಳಿದ ಆಹಾರ ಪದಾರ್ಥಗಳನ್ನು ಇದೇ ರೀತಿ ಒಳಚರಂಡಿಗೆ ಬಿಡುತ್ತಿರುವುದು ಗಂಭೀರ ಸಮಸ್ಯೆಗೆ ಕಾರಣವಾಗುವ ಆತ‌ಂಕ ಎದುರಾಗಿದೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿಕಲ್ಯಾಣ ಮಂದಿರಗಳ "ಕಲ್ಯಾಣ" ಕಾರ್ಯಡ್ರೈನೇಜ್ ಗೆ ಆಹಾರ ಪದಾರ್ಥದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಾರ್ವಜನಿಕರ ಆಕ್ರೋಶ
Share This Article
Twitter Email Copy Link Print
Previous Article Davanagere ದಾವಣಗೆರೆ:ಮಾ.1ರಂದು ಪೊಲೀಸರೊಂದಿಗೆ ಮ್ಯಾರಥಾನ್ ಓಟ -2026 
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere |ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

ದಾವಣಗೆರೆ (Davangere) :  ಅಪ್ರಾಪ್ತ ಬಾಲಕ ಬೈಕ್‌ ಚಲಾಯಿಸಿದ ಹಿನ್ನಲೆಯಲ್ಲಿ ಪೊಲೀಸರು ವಾಹನ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ.…

By Dinamaana Kannada News

Davanagere | ಬಿರುಕು ಬಿಟ್ಟ ಜಿಲ್ಲಾಸ್ಪತ್ರೆ ಕಟ್ಟಡ : ರೋಗಿಗಳಿಗೆ ಜೀವ ಭಯ!

ದಾವಣಗೆರೆ (Davanagere): ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಸರ್ಕಾರಿ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದ್ದು, ಆಸ್ಪತ್ರೆಗಳಿಗೆ…

By Dinamaana Kannada News

Political analysis|ರಾಜೀನಾಮೆ ಕೊಡ್ತೀನಿ ಅಂದ್ರಾ  ಮಂತ್ರಿ ಮಲ್ಲಿಕಾರ್ಜುನ್?

ರಾಜ್ಯದ ಗಣಿ ಮತ್ತು ಭೂಗರ್ಭ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ:ಮಾ.1ರಂದು ಪೊಲೀಸರೊಂದಿಗೆ ಮ್ಯಾರಥಾನ್ ಓಟ -2026 

By Dinamaana Kannada News
Davanagere
ತಾಜಾ ಸುದ್ದಿ

ವಿಜೃಂಭಣೆಯಿಂದ ಜರುಗಿದ ಐತಿಹಾಸಿಕ ಕ್ಷೇತ್ರ ಕಟ್ಟಿಗೆಹಳ್ಳಿ ಬಸವೇಶ್ವರ ರಥೋತ್ಸವ 

By Dinamaana Kannada News
Davanagere
ತಾಜಾ ಸುದ್ದಿ

2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ

By Dinamaana Kannada News
jagalore
ತಾಜಾ ಸುದ್ದಿ

ಗ್ಯಾರಂಟಿ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಲಿ : ಷಂಷೀರ್ ಅಹಮ್ಮದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?