Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಂಗ್ರೆಸ್‌ ಗೆಲುವಿಗೆ ಒಟ್ಟಾಗಿ ದುಡಿಯಿರಿ
ತಾಜಾ ಸುದ್ದಿ

ಕಾಂಗ್ರೆಸ್‌ ಗೆಲುವಿಗೆ ಒಟ್ಟಾಗಿ ದುಡಿಯಿರಿ

Dinamaana Kannada News
Last updated: March 26, 2024 5:12 pm
Dinamaana Kannada News
Share
Davangere Lok Sabha Election Congress Meeting
ದಾವಣಗೆರೆ ಲೋಕಸಭಾ ಚುನಾವಣೆ ಕಾಂಗ್ರೆಸ್‌ ಸಭೆ
SHARE

ದಾವಣಗೆರೆ,ಮಾ.೨೬: ಪ್ರತಿಯೊಬ್ಬ ಕಾರ್ಯಕರ್ತರು  ಒಟ್ಟಾಗಿ  ಕೆಲಸ ಮಾಡಿದರೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವ ಸಾಧಿಸಲಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ನಗರದ ಬಂಟರ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಡಾ.ಪ್ರಭಾ ಮಲ್ಲಿಕಾರ್ಜನ್ ಅವರ ಪರವಾಗಿ ಹಮ್ಮಿಕೊಂಡಿದ್ದ ಪಕ್ಷದ ಜನ ಪ್ರತಿನಿಧಿಗಳು, ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತನ್ನಿ

 

ವೈಮನಸ್ಸುಗಳನ್ನು ಬದಿಗೊತ್ತಿ ಕೆಲಸ ಮಾಡಿದರೆ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಗಮನಕ್ಕೆ ತಂದರೆ ಅವುಗಳನ್ನು ಬಗೆಹರಿಸಲಾಗುವುದು ಎಂದರು.

ಮಾ 28 ರಂದು ಪ್ರಚಾರಕ್ಕೆ ಚಾಲನೆ

ಇದೇ ಮಾ.೨೮ ರಿಂದ ವಿಧಾನಸಭಾ ಕ್ಷೇತ್ರವಾರು ಪ್ರಚಾರಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅಭಿವೃದ್ಧಿ ಮಂತ್ರಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗೋಣ. ಈ ಹಿಂದೆ ನಮ್ಮ ಸರ್ಕಾರ ಇದ್ದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಈಗಿನ ಸರ್ಕಾರದಿಂದ ನಡೆಯುತ್ತಿರುವ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳೊಂದಿಗೆ ಮತ ಕೇಳೋಣ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಸೌಲಭ್ಯಗಳನ್ನು ಪ್ರತಿ ಮನೆಗೂ ಮುಟ್ಟಿಸಿದೆ. ಆದರೆ ಬಿಜೆಪಿ ಕೇವಲ ಮೋದಿ ಹೆಸರೇಳಿಕೊಂಡು ಅಭಿವೃದ್ಧಿ ಮಾಡದೆ ಜನರಿಗೆ ವಂಚಿಸಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಸತತ ಅನ್ಯಾಯ ಮಾಡಿದೆ ಅಸಮಾಧಾನ ವ್ಯಕ್ತಪಡಿಸಿದರು.

 

ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮುನ್ನಡೆ

 

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಂದ ಸಹಾಯ ಪಡೆದವರು ಅವರ ಬೆನ್ನಿಗೆ ನಿಂತು ಚುನಾವಣೆಯಲ್ಲಿ ಕೆಲಸ ಮಾಡಬೇಕು.ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮುನ್ನಡೆಗಳಿಸಿಕೊಡಲಾಗುವುದು ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಕೆಪಿಸಿಸಿ ವಕ್ತಾರ ನಿಖಿತ್ ರಾಜ್,  ಅಭ್ಯರ್ಥಿ ಶ್ರೀಮತಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಬಸವರಾಜ್ ಶಿವಗಂಗಾ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಪಿ.ಟಿ.ಪರಮೇಶ್ವರ ನಾಯ್ಕ, ಎಸ್.ರಾಮಪ್ಪ ಮಾತನಾಡಿದರು. ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಪಾಲಿಕೆ ಸದಸ್ಯರಾದ ಎ.ನಾಗರಾಜ್, ಮಾಜಿ ಸದಸ್ಯ ದಿನೇಶ್ ಕೆ.ಶೆಟ್ಟಿ,ಎಸ್.ಮಲ್ಲಿಕಾರ್ಜುನ್,ಮೇಯರ್ ವಿನಾಯಕ್ ಪೈಲ್ವಾನ್,ಕೆ.ಪಿ.ಪಾಲಯ್ಯ, ಅರಸೀಕೆರೆ ಕೊಟ್ರೇಶ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Share This Article
Twitter Email Copy Link Print
Previous Article Gandhi of the Court ಕೋರ್ಟಿನ ಗಾಂಧಿ
Next Article ಮಾಜಿ ಸಿಎಂ ಯಡಿಯೂರಪ್ಪ  ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

ದಾವಣಗೆರೆ : ದಲಿತರ ಕ್ಷೇಮಾಭಿವದ್ದಿಗಾಗಿ ಡಾ. ಬಾಬು ಜಗಜೀವನ ರಾಮ್ ಹೋರಾಡಿದ್ದರು. ಅಂತಹ ವ್ಯಕ್ತಿಯ ಆದರ್ಶಗಳ ಪಾಲನೆ ನಮ್ಮೆಲ್ಲರಿಂದ ಆಗಬೇಕೆಂದು…

By Dinamaana Kannada News

ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ

ದಾವಣಗೆರೆ (Davanagere): ಸಂತೇಬೆನ್ನೂರಿನಲ್ಲಿ ಅಪ್ರಾಪ್ತ ಬಾಲಕ ವಾಹನ ಚಾಲನೆ ಹಿನ್ನಲೆಯಲ್ಲಿ  ವಾಹನ ಮಾಲೀಕರಿಗೆ 25 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ.…

By Dinamaana Kannada News

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ…

By Dinamaana Kannada News

You Might Also Like

District Court dvg
ತಾಜಾ ಸುದ್ದಿ

ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

By Dinamaana Kannada News
reservation for Scheduled Castes
ತಾಜಾ ಸುದ್ದಿ

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere police
ತಾಜಾ ಸುದ್ದಿ

ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

By Dinamaana Kannada News
City transport bus to Halebathi
ತಾಜಾ ಸುದ್ದಿ

ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?