Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್
ತಾಜಾ ಸುದ್ದಿ

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

Dinamaana Kannada News
Last updated: October 13, 2024 3:07 am
Dinamaana Kannada News
Share
davanagere
ಡಾ.ಎಲ್.ರಾಕೇಶ್
SHARE

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್ ವಿಶೇಷ ಪ್ರತಿನಿಧಿ ಚುನಾವಣಾ ಅಭ್ಯರ್ಥಿಯಾಗಿ ದಾವಣಗೆರೆ ಸಿದ್ಧವೀರಪ್ಪ ಬಡಾವಣೆಯ ನಿವಾಸಿ ಡಾ.ಎಲ್. ರಾಕೇಶ್ ಸ್ಪರ್ಧಿಸುತ್ತಿದ್ದಾರೆ.

ದಕ್ಷಿಣ ಏಷ್ಯಾದ ಎಂಟು ದೇಶಗಳ ಪರವಾಗಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಜಗತ್ತಿನ 189 ದೇಶಗಳ ಪ್ರತಿನಿಧಿಗಳು ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 15 ರಿಂದ ನವೆಂಬರ್ 15 ರವರೆಗೆ ಒಂದು ತಿಂಗಳು ಚುನಾವಣೆ ನಡೆಯಲಿದೆ.

ದಾವಣಗೆರೆಯ ಐಡಾ ಲವ್‌ಲೇಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಎಲ್. ರಾಕೇಶ್, ಕಳೆದ ವರ್ಷ ನಡೆದ ವಿಶ್ವಬ್ಯಾಂಕ್‌ ಮತ್ತು ಐಎಂಎಫ್ ಅಂತರರಾಷ್ಟ್ರೀಯ ಹಣಕಾಸು ನಿಧಿ ವಾರ್ಷಿಕ ಸಭೆಯನ್ನು ಪ್ರತಿನಿಧಿಸಿದ್ದರು.

ತಂತ್ರಜ್ಞಾನ ಮತ್ತು ಆವಿಷ್ಕಾರ, ಸುಸ್ಥಿರ ಅಭಿವೃದ್ಧಿ ಗುರಿಗಳು, ತರಬೇತಿ ಮತ್ತು ವೃತ್ತಿಪರ ಅಭಿವೃದ್ಧಿ ಮಾರುಕಟ್ಟೆಗಳು, ಬಂಡವಾಳ ಮಾರುಕಟ್ಟೆಗಳು, ನಾಗರಿಕ ಸಮಾಜ ಪ್ರಾತಿನಿಧ್ಯ ವೇದಿಕೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ತಂತ್ರಜ್ಞಾನ ಮತ್ತು ಆವಿಷ್ಕಾರ, ಸುಸ್ಥಿರ ಅಭಿವೃದ್ಧಿ ಗುರಿಗಳು, ತರಬೇತಿಮತ್ತು ವೃತ್ತಿಪರ ಅಭಿವೃದ್ಧಿ ಮಾರುಕಟ್ಟೆ ಗಳು, ಬಂಡವಾಳ ಮಾರುಕಟ್ಟೆಗಳು, ನಾಗರಿಕ ಸಮಾಜ ಪ್ರಾತಿನಿಧ್ಯ ವೇದಿಕೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ನಡೆದ ಸಭೆಯಲ್ಲಿ ಡಾ.ಎಲ್. ರಾಕೇಶ್ ಗಮನ ಸೆಳೆದಿದ್ದರು.

`ಸಮಾಜವನ್ನು ಒಳಗೊಂಡು ಜಗತ್ತಿನ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಲಹೆ ನೀಡುವ ಈ ಫೋರಂನಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಸಲಹಾ ಸದಸ್ಯನಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಡಾ. ರಾಕೇಶ್ ತಿಳಿಸಿದ್ದಾರೆ.

TAGGED:Davanagere NewsDavangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ‌.ಎಸ್‌.ಬಸವಂತಪ್ಪ ಭೇಟಿ
Next Article Mahanagara Palike Davanagere Davanagere | ಪಾಲಿಕೆಯಲ್ಲಿ ಕೆಲಸದಲ್ಲಿ ವಿಳಂಬ : ಜನರಿಂದ ಸಂಸದರಿಗೆ ದೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕನ್ನಡ ಸಾಹಿತ್ಯಕ್ಕೆ ಬೀಚಿಯವರ ಕೊಡುಗೆ ಅನನ್ಯ

ಹಾಸ್ಯ ಇನ್ನೊಬ್ಬರ ಭಾವನೆಗಳು ಹಾಗೂ ಮನಸ್ಸು ಅರಳಿಸಬೇಕೆ ಹೊರತು ಇನ್ನೊಬ್ಬರ ಮನಸ್ಸು ಕೆರಳುವಂತೆ ಇರಬಾರದು,ಕೆಲವೊಂದು ಹಾಸ್ಯ ಅಶ್ಲೀಲ ಭಾಷೆ ಹಾಗೂ…

By Dinamaana Kannada News

ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ. ಏ.26 (Davanagere); ರೈತಬಾಂಧವರು ಹಾಗೂ ಪಶುಪಾಲಕರು ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗ ಬರದಂತೆ ಜಾನುವಾರುಗಳನ್ನು…

By Dinamaana Kannada News

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಆರ್ಯವೈಶ್ಯ ಸಮುದಾಯ  ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?