Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ
Blogತಾಜಾ ಸುದ್ದಿ

World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

Dinamaana Kannada News
Last updated: April 15, 2025 2:29 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ವಿಶ್ವ ಹಿಮೋಫಿಲಿಯಾ ದಿನ (World Hemophilia Day) ದಂಗವಾಗಿ ಏ.17ರಂದು ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯಿಂದ ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಈ ವರ್ಷ “ಮಹಿಳೆಯರು ಮತ್ತು ಹುಡುಗಿಯರಲ್ಲಿ ರಕ್ತಸ್ರಾವ” ಧ್ಯೇಯ ವಾಕ್ಯದೊಂದಿಗೆ ಅಂದು ನಗರದ ಜೆಜೆಎಂ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ಎಲ್ಲ ಮಹಿಳೆಯರ ಸಹಭಾಗಿತ್ವದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಮಹಿಳಾ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಅರೆ ಸಿಬ್ಬಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮತ್ತಿತರರು ಆಗಮಿಸುವರೆಂದರು.

ಜತೆಗೆ, ಏ.21ರಂದು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಗೆ ತರಬೇತಿ, ಏ.29 ರಂದು ಜಿಲ್ಲೆಯ ಎಲ್ಲ ತಾಲೂಕು ವೈದ್ಯಾಧಿಕಾರಿ, ವೈದ್ಯಕೀಯ ಸಿಬ್ಬಂದಿಗೆ ಹಿಮೋಫಿಲಿಯಾ ಕುರಿತು ಅರಿವು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಜತೆಗೆ, ತುಮಕೂರು, ಬೆಂಗಳೂರಿನ ಯಲಹಂಕದಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತೀವಿರಳ ನೂನ್ಯತೆಯಾದ ಹಿಮೋಫಿಲಿಯಾ 10 ಸಾವಿರಕ್ಕೆ ಒಬ್ಬರಿಗೆ ಇದ್ದು, ಪ್ರಪಂಚದಲ್ಲಿ 4 ಲಕ್ಷ ಜನರಿಗಿದೆ. ಭಾರತದಲ್ಲಿ 1 ಲಕ್ಷ ಜನರಿಗೆ ಈ ನೂನ್ಯತೆಯಿದ್ದು, ಅದರಲ್ಲಿ 25 ಸಾವಿರ ಜನರು ಮಾತ್ರ ಚಿಕಿತ್ಸೆಗೊಳ ಪಟ್ಟಿದ್ದಾರೆ. ಜತೆಗೆ, ಕರ್ನಾಟಕದಲ್ಲಿ ಆರೇಳು ಸಾವಿರ ಮಂದಿ ಇದ್ದು, ಅದರಲ್ಲಿ 2800 ಮಂದಿಯನ್ನು ಮಾತ್ರ ಗುರುತಿಸಲಾಗಿದೆ. ಅನೇಕರಿಗೆ ಈ ಕಾಯಿಲೆಯಿದ್ದರೂ ಸೂಕ್ತ ಚಿಕಿತ್ಸೆ, ಅರಿವಿನ ಕೊರತೆಯಿಂದ ಹಾಗೇ ಉಳಿದಿದ್ದಾರೆಂದರು.

ಸರ್ಕಾರ ಪ್ರಸ್ತುತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಈ ನೂನ್ಯತೆಗೆ ಚಿಕಿತ್ಸೆ ಉಚಿತವಿದ್ದರೂ ಅನೇಕ ವೈದ್ಯರಿಗೆ ಈ ಕಾಯಿಲೆಗೆ ಚಿಕಿತ್ಸೆ ನೀಡುವ ಕುರಿತು ಅರಿವಿಲ್ಲ. ಹಾಗಾಗಿ, ಕಳೆದ 15 ವರ್ಷಗಳಿಂದ ಅಂತಹ ವೈದ್ಯರಿಗೆ ಸೊಸೈಟಿಯಿಂದ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

Read also : ಅನೈತಿಕ ಸಂಬಂಧದ ಶಂಕೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ

ಮುಂದಿನ ದಿನಗಳಲ್ಲಿ ಮನೆಮನೆ ಬಾಗಿಲಿಗೆ ಚಿಕಿತ್ಸೆ ಹಮ್ಮಿಕೊಳ್ಳಲಾಗಿದ್ದು, 150 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಿಯೇ ಹಿಮೋಫಿಲಿಯಾಯುಳ್ಳ ವ್ಯಕ್ತಿಗೆ ತುರ್ತು ಚಿಕಿತ್ಸೆ ಬೇಕಾದಲ್ಲಿ ತಕ್ಷಣ ಅವರ ಮನೆ ಬಾಗಿಲಿಗೆ ತೆರಳಿ ಚಿಕತ್ಸೆ ನೀಡಲಾಗವುದೆಂದರು.

ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಉಪಾಧ್ಯಕ್ಷ ಡಾ.ಬಿ.ಟಿ. ಅಚ್ಯುತ್, ಮೀರಾ ಹನಗವಾಡಿ, ಅಭಿಷೇಕ್, ಮಹಾಂತೇಶ್, ಈಶ್ವರ್, ನವೀನ್ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article woman-attacked-in-the-middle-of-the-road-on-suspicion-of-having-an-immoral-relationship ಅನೈತಿಕ ಸಂಬಂಧದ ಶಂಕೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ
Next Article Upalokayukta's visit to the district davanagere ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ: ಸಾರ್ವಜನಿಕರಿಂದ ನೇರ ದೂರು ಅರ್ಜಿ ಸ್ವೀಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davangere | ಅಹಿಂದ ವರ್ಗದ ಏಳಿಗೆ ಸಹಿಸದ ಬಿಜೆಪಿ : ವಿನಾಯಕ ಬಿ. ಎನ್.

ದಾವಣಗೆರೆ (Davangere District) : ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಸಂವಿಧಾನವನ್ನು ಹತ್ಯೆ ಮಾಡಲು ಹೊರಟಿದ್ದಾರೆ …

By Dinamaana Kannada News

ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ದಾವಣಗೆರೆ,ಜೂನ್.03 :   ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3…

By Dinamaana Kannada News

ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

ದಾವಣಗೆರೆ (Davanagere) : ಭಾರತ ಬಹು ಸಂಸ್ಕೃತಿಗಳ ನಾಡು. ವಿವಿಧತೆಯಲ್ಲಿ ಏಕತೆ ಕಾಣುವ ನೆಲ ನಮ್ಮದು. ಇಲ್ಲಿನ ಪಾರಂಪರಿಕ ದಿವ್ಯ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?