Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಎನ್.ಪರಶುರಾಮ್‌ಗೆ ‘ಯೋಗ ಶಿರೋಮಣಿ’ ಅವಾರ್ಡ್
ತಾಜಾ ಸುದ್ದಿ

ಡಾ.ಎನ್.ಪರಶುರಾಮ್‌ಗೆ ‘ಯೋಗ ಶಿರೋಮಣಿ’ ಅವಾರ್ಡ್

Dinamaana Kannada News
Last updated: July 29, 2024 1:19 pm
Dinamaana Kannada News
Share
davanagere Yogacharya Dr.N. Parashuram
davanagere Yogacharya Dr.N. Parashuram
SHARE

ದಾವಣಗೆರೆ:  ನಗರದ ಪ್ರತಿಷಿತ ಯೋಗ ಕೇಂದ್ರವಾದ ಎಸ್‌ಎಎಸ್‌ಎಸ್ ಯೋಗ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಯೋಗಾಚಾರ್ಯ ಡಾ.ಎನ್. ಪರಶುರಾಮ್ ಅವರಿಗೆ ‘ಯೋಗ ಶಿರೋಮಣಿ’ ಅವಾರ್ಡ್ ಪ್ರದಾನ ಮಾಡಲಾಯಿತು.

ಇತ್ತೀಚಿಗೆ ಬೆಂಗಳೂರಿನ ಕೋರಮಂಗಲದ ಒಳ ಕ್ರೀಡಾಂಗಣದಲ್ಲಿ ನಡೆದ ಎಸ್‌ಜಿಎಸ್ ಇಂಟರ್ ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜ್ ರಿಸರ್ಚ್ ಅಂಡ್ ಸೆಂಟರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಸಹಕಾರದಲ್ಲಿ ನಡೆದ ಅಂತರರಾಜ್ಯ ಯೋಗಾಸನ ಚಾಂಪಿಯನ್ ಶಿಪ್ ಕಾರ್ಯಕ್ರಮದಲ್ಲಿ ಯೋಗಾಚಾರ್ಯ ಡಾ.ಎನ್ .ಪರಶುರಾಮ್ ಅವರಿಗೆ ‘ಯೋಗ ಶಿರೋಮಣಿ’ ಅವಾರ್ಡ್ ಪ್ರದಾನ ಮಾಡಲಾಯಿತು.

ಯೋಗ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವುಲ್ಲದೇ, ಅಂತರರಾಷ್ಟಿçಯ ಯೋಗ ಸ್ಪರ್ಧೆಗಳಲ್ಲಿ ನಿರ್ಣಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಯೋಗ ತರಬೇತಿ ನೀಡುತ್ತಿರುವ ಹಾಗೂ ಸಮಾಜ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಡಾ.ಎನ್.ಪರಶುರಾಮಪ್ಪ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

ಈ ಸಂದರ್ಭದಲ್ಲಿ ಶ್ರೀಸರ್ದಾರ್ ಸೇವಾಲಾಲ್ ಮಹಾಸ್ವಾಮೀಜಿ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಕೇಂದ್ರದ ರಾಜ್ಯಸಭಾ ಸದಸ್ಯ ಡಾ.ಕುಪೇಂದ್ರ ರೆಡ್ಡಿ, ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಿ ನಾರಾಯಣ್, ಐಎಎಸ್ ಪ್ರಧಾನ ಕಾರ್ಯದರ್ಶಿ, ಯೋಗಾಚಾರ್ಯ ಡಾ. ನಿರಂಜನ್ ಮೂರ್ತಿ, ಚಿತ್ರನಟಿ ಪ್ರಿಯಾಂಕ ಉಪೇಂದ್ರ, ಎ.ಜಿ.ಕೆ.ಜಯಪ್ರಕಾಶ್, ಮಾಜಿ ಎಂಎಲ್ಸಿ ಜಲಜ ನಾಯಕ್ ಇನ್ನಿತರರಿದ್ದರು.

ಈ ಅವಾರ್ಡ್ಗೆ ಭಾಜನರಾದ ಡಾ.ಎನ್.ಪರಶುರಾಮಪ್ಪ ಅವರಿಗೆ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್, ಆಯುಷ್ಯ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಯೋಗೇಂದ್ರ ಕುಮಾರ್, ದಾವಣಗೆರೆ ಎಎಸ್‌ಎಸ್ ಯೋಗ ಫೆಡರೇಷನ್ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಗೋಪಾಲ್ ರಾವ್, ಖಜಾಂಚಿ ಎಸ್.ರಾಜಶೇಖರ್, ನಿರ್ದೇಶಕರಾದ ಜೆ.ಎಸ್.ವೀರೇಶ್, ಎಂ.ವೈ.ಸತೀಶ್, ಅಜ್ಜಯ, ರಾಘವೇಂದ್ರ ಚೌಹಣ್, ರಂಗಪ್ಪ, ನಾಗರಾಜ್, ಸಾವಿತ್ರಮ್ಮ ಹಾಗೂ ಪತ್ರಕರ್ತ ಎ.ಎನ್.ನಿಂಗಪ್ಪ, ಯೋಗ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article film ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ
Next Article davanagere ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಾ.15 ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆ ಮಾ.01 (Davanagere)  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ  ಸಹಯೋಗದಲ್ಲಿ…

By Dinamaana Kannada News

Davanagere Rangoli competition : ಹರ್ ಘರ್ ತಿರಂಗಾ ಅಭಿಯಾನ : ರಂಗೋಲಿಯಲ್ಲಿ ಅರಳಿದ ಮೇರಾ ಭಾರತ್

ದಾವಣಗೆರೆ (Davangere District) :  ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ  ಗ್ಲಾಸ್ ಹೌಸ್‍ನಲ್ಲಿ ಹಮಿಕೊಳ್ಳಲಾಗಿದ್ದು 52 ವಿವಿಧ ಬಗೆಯ…

By Dinamaana Kannada News

Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

ದಾವಣಗೆರೆ ಸೆ.19 (Davanagere) :  ಅಕ್ಟೋಬರ್ 1 ರವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?