Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!
ತಾಜಾ ಸುದ್ದಿ

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

Dinamaana Kannada News
Last updated: June 27, 2024 6:22 am
Dinamaana Kannada News
Share
youg man request for bride infront of kanakagiri dc
SHARE

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು ಬೇಗನೆ ಕನ್ಯೆ ಹುಡುಕಿ ಕೊಡಿ ಸರ್ ಎಂದು ಕನಕಗಿರಿಯ ಯುವಕನೋರ್ವ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನಕಗಿರಿಯ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದಿದ್ದ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿಯ ಸಂಗಪ್ಪ ಎನ್ನುವ ವ್ಯಕ್ತಿ ತಮಗೆ ಕನ್ಯಾ ಹುಡುಕಿಕೊಡಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಅವರಲ್ಲಿ ಮನವಿ ಮಾಡಿಕೊಂಡರು.

Read Also: ವ್ಯಸನಮುಕ್ತ ಸಮಾಜ ನಿರ್ಮಿಸಿ, ದೇಶದ ಭದ್ರ ಬುನಾದಿಗೆ ಕಾರಣಿಭೂತರಾಗೋಣ

ಜಿಲ್ಲಾಧಿಕಾರಿಗಳು ಜನರಿಂದ ಹವಾಲು ಸ್ವೀಕರಿಸುತ್ತಿದ್ದಾಗ ವೇದಿಕೆಗೆ ಬಂದ ಸಂಗಪ್ಪ ನಾನು ರೈತ ಕುಟುಂಬದಿಂದ ಬಂದಿದ್ದೇನೆ, ಹತ್ತಾರು ವರ್ಷಗಳಿಂದ ಹುಡುಕಿದರು ಕನ್ಯೆ ಸಿಗುತ್ತಿಲ್ಲ, ನನ್ನಂತೆ ಕನಕಗಿರಿಯಲ್ಲಿ ನೂರಾರು ಜನ ಯುವಕರು ಕನ್ಯೆ ಸಿಗದೇ ಮಾನಸಿಕವಾಗಿ ಪರಿತಪಿಸುತ್ತಿದ್ದಾರೆ.

ಇದರಿಂದ ನಾನು ಸಹ ಬಹಳಷ್ಟು ನೊಂದಿದ್ದೇನೆ ಕಾರಣ ನಮ್ಮಂತಹ ಯುವಕರ ಬಾಳು ಬೆಳಗಲಿ ಎಂದು ಸರ್ಕಾರದಿಂದ ಒಂದು ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡು ನಮ್ಮ ರೈತರ ಮಕ್ಕಳು ಬಾಳು ಬೆಳಗಲಿ ಎಂದು ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ.

ಯುವಕನ ಮನವಿಗೆ ತಕ್ಷಣವೇ ವೇದಿಕೆ ಮೇಲಿದ್ದವರೆಲ್ಲರೂ ನಗುವಂತಾಯಿತು. ನಂತರ ಮನವಿ ಪತ್ರ ಓದಿದ ಜಿಲ್ಲಾಧಿಕಾರಿಗಳು ಯುವಕನೊಂದಿಗೆ ಮಾತನಾಡಿ ತಹಶೀಲ್ದಾರರು ನಿಮಗೆ ಕನ್ಯೆ ಹುಡುಕಿ ಕೊಡುತ್ತಾರೆ ಎಂದು ಹಾಸ್ಯವಾಗಿ ಹೇಳಿದರು.

TAGGED:District Collector Nalin Atuljana Spandanakanakagirikanakagiri jana Spandanaಕನಕಗಿರಿಜಿಲ್ಲಾಧಿಕಾರಿಜಿಲ್ಲಾಧಿಕಾರಿ ನಳಿನ್ ಅತುಲ್ನಳಿನ್ ಅತುಲ್
Share This Article
Twitter Email Copy Link Print
Previous Article davanagere ವ್ಯಸನಮುಕ್ತ ಸಮಾಜ ನಿರ್ಮಿಸಿ, ದೇಶದ ಭದ್ರ ಬುನಾದಿಗೆ ಕಾರಣಿಭೂತರಾಗೋಣ
Next Article davanagere ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ

ದಾವಣಗೆರೆ,ಏಪ್ರಿಲ್.01  ಲೋಕಸಭಾ ಚುನಾವಣೆ ನಡೆಯುತ್ತಿದ್ದು ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ…

By Dinamaana Kannada News

ಭದ್ರಾ ಜಲಾಶಯ : ಒಂದೇ ದಿನದಲ್ಲಿ ಮೂರುವರೆ ಅಡಿ ನೀರು ಸಂಗ್ರಹ

ಶಿವಮೊಗ್ಗ, ಜು. 17:  ಭದ್ರಾ   ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಡ್ಯಾಂ ಒಳಹರಿವಿನಲ್ಲಿ ನಿರಂತರ ಹೆಚ್ಚಳವಾಗುತ್ತಿದೆ. ಒಂದೇ ದಿನದಲ್ಲಿ…

By Dinamaana Kannada News

Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಮೀನುಗಾರಿಕೆ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?