Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಸಮ ಸಮಾಜ ನಿರ್ಮಿಸಲು ಯುವ ಜನರು ಪಣ ತೊಡಬೇಕು : ನಟ ಅಹಿಂಸಾ ಚೇತನ್
ತಾಜಾ ಸುದ್ದಿ

Harihara | ಸಮ ಸಮಾಜ ನಿರ್ಮಿಸಲು ಯುವ ಜನರು ಪಣ ತೊಡಬೇಕು : ನಟ ಅಹಿಂಸಾ ಚೇತನ್

Dinamaana Kannada News
Last updated: May 30, 2025 4:50 pm
Dinamaana Kannada News
Share
Actor Ahimsa Chetan
Actor Ahimsa Chetan
SHARE

ಹರಿಹರ (Harihara) : ಭಾರತೀಯರ ನಡುವಿನ ಸಾಮಾಜಿಕ, ಆರ್ಥಿಕ ಮೇಲು, ಕೀಳನ್ನು ದೂರಗೊಳಿಸಿ ಸಮ ಸಮಾಜ ನಿರ್ಮಿಸಲು ಯುವ ಜನರು ಪಣ ತೊಡಬೇಕಾಗಿದೆ ಎಂದು ಪ್ರಗತಿಪರ ಚಿಂತಕ, ನಟ ಅಹಿಂಸಾ ಚೇತನ್ ಹೇಳಿದರು.

ನಗರದ ಪಿಡಬ್ಲ್ಯುಡಿ ಪ್ರಬಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಮ ಸಮಾಜ ನಿರ್ಮಾಣಕ್ಕಾಗಿ ಸಮಾನತೆಯ ವಿಷಯ ಕುರಿತು ನಡೆದ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಒಟ್ಟಾರೆ ಸಂಪತ್ತಿನ ಬಹುಭಾಗವು ಬೆರಳೆಣಿಕೆಯಷ್ಟು ವ್ಯಕ್ತಿಗಳ ಕೈವಶದಲ್ಲಿದೆ ಎಂದರೆ ದೇಶದ ಬಂಡವಾಳ ಶಾಹಿ ನೀತಿಯಲ್ಲಿರುವ ಲೋಪವನ್ನು ವ್ಯಕ್ತಪಡಿಸುತ್ತದೆ. ಶೇ.3 ರಷ್ಟಿರುವ ಬ್ರಾಹ್ಮಣ ಸಮುದಾಯದವರು ದೇಶದ ಸಾಮಾಜಿಕ, ಧಾರ್ಮಿಕ ಕ್ಷೇತ್ರವನ್ನು ಹಿಡಿತದಲ್ಲಿಟ್ಟುಕೊಂಡಿದ್ದಾರೆ.

ದೇಶದ ಸಂಪತ್ತಿನ ಕೇಂದ್ರೀಕರಣ ತಪ್ಪಬೇಕಿದೆ, ಪ್ರತಿಯೊಬ್ಬ ಪ್ರಜೆಯೂ ಕನಿಷ್ಠ ಮೂಲ ಸೌಲಭ್ಯಗಳೊಂದಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕಿದೆ, ಇನ್ನೂ ಸಾಮಾಜಿಕ ಹಾಗೂ ಧಾರ್ಮಿಕವಾಗಿ ಎಲ್ಲಾ ಸಮುದಾಯದವರು ಮುಖ್ಯವಾಹಿನಿಯಲ್ಲಿರಲು ಅವಕಾಶ ಕಲ್ಪಿಸಬೇಕಿದೆ, ಈ ಕ್ಷೇತ್ರಗಳನ್ನು ಕೆಲವರ ಕಪಿ ಮುಷ್ಟಿಯಲ್ಲಿ ಮುಕ್ತಗೊಳಿಸಬೇಕಿದೆ ಎಂದರು.

ಶತಮಾನಗಳಿಂದ ಹಕ್ಕುಗಳಿಂದ ವಂಚಿತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರು, ಅಲೆಮಾರಿ ಸಮುದಾಯದವರನ್ನು ಮುಖ್ಯವಾಹಿನಿಗೆ ತರಬೇಕಿದೆ. ಇದಕ್ಕಾಗಿ ಅವರಲ್ಲಿ ವೈಚಾರಿಕತೆ, ಶಿಕ್ಷಣದ ಜ್ಞಾನ ತುಂಬಬೇಕಿದೆ ಎಂದರು.

ಅಂಬೇಡ್ಕರ್, ಪೆರಿಯಾರ್‍ರಂತಹ ವಿಚಾರವಂತರ ಪಂಥವನ್ನು ಅಪ್ಪಿಕೊಳ್ಳಬೇಕು, ಈ ದೇಶದ ಬಡ, ಮಧ್ಯಮ ವರ್ಗ ಹಾಗೂ ಮಹಿಳೆಯರು ಬಲ ಪಡೆಯಬೇಕಿದೆ. ಆಗ ಮಾತ್ರ ಭಾರತ ವಿಶ್ವ ಗುರುವಾಗಲು ಸಾಧ್ಯ. ಯುವ ಜನರು, ಪ್ರಗತಿಪರರ ಸಹಕಾರದಿಂದ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಬೇಕಿದೆ ಎಂದರು.

Read also : ಹಣ ದುರುಪಯೋಗ, ಕರ್ತವ್ಯ ಲೋಪ ಆರೋಪ: ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಈ ಹಿಂದೆ ಬಸ್ ಟಿಕೆಟ್, ಅಡುಗೆ ಅನಿಲದ ದರದಲ್ಲಿ ಅಲ್ಪ ಏರಿಕೆಯಾದರೂ ದೇಶದ ಜನ ಸಾಮಾನ್ಯರು ರಸ್ತೆಗಳಿದು ಪ್ರತಿಭಟನೆ ಮಡುತ್ತಿದ್ದರು, ಈಗ ಅಡುಗೆ ಅನಿಲ ದರ, ಜಿಎಸ್‍ಟಿ, ಬಸ್ ಇತರೆ ದರಗಳು ಗಗನ ಮುಟ್ಟಿದ್ದರೂ ಬಲವಾದ ಪ್ರತಿರೋಧದ ಧ್ವನಿ ಮೊಳಗದಿರುವುದು ವಿಪರ್ಯಾಸ ಎಂದರು.

ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಡಿ.ಹನುಮಂತಪ್ಪ, ಬಿ.ಮಗ್ದುಮ್ ಸಾಬ್, ಹುಲಿಕಟ್ಟಿ ಚನ್ನಬಸಪ್ಪ, ನಗರಸಭಾ ಸದಸ್ಯ ಕೆ.ಬಿ.ರಾಜಶೇಖರ್, ಆಮ್ ಆದ್ಮಿ ಪಾರ್ಟಿ ಮುಖಂಡ ಹಲಸಬಾಳು ಬಸವರಾಜ್, ಮೊಹ್ಮದ್ ಗೌಸ್, ಶಶಿ ನಾಯ್ಕ್, ಇಖ್ರಾ ಅಕಾಡಮಿ ಮುಖ್ಯಸ್ಥ ಅಬ್ದುಲ್ ರಹಮಾನ್, ಕರವೇ ಮುಖಂಡ ರಮೇಶ್ ಮಾನೆ, ಪ್ರೀತಮ್ ಬಾಬು, ಕಡ್ಲೆಗೊಂದಿ ತಿಮ್ಮಣ್ಣ, ಚೌಡಪ್ಪ ಸಿ., ಸಂತೋಷ್, ರಾಜಪ್ಪ, ಆನಂದ ಬೆಳ್ಳೂಡಿ, ಯಲ್ಲಪ್ಪ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಣ ದುರುಪಯೋಗ, ಕರ್ತವ್ಯ ಲೋಪ ಆರೋಪ: ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು
Next Article liaquat-ali-m-k-congress-leader-davanagere ದಣಿವರಿಯದ ಯುವ ನಾಯಕ ಲಿಯಾಖತ್ ಅಲಿ; ದಣಿವಿಲ್ಲದ ಸೇವೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ

ದಾವಣಗೆರೆ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ-ಶಿಕ್ಷಕರ ಕಾರ್ಯಕ್ಷಮತೆ ಶಿವ ಸ್ವರೂಪಿಯಾಗಿ, ಕ್ಷಕಿರಣದೋಪಾದಿಯಲ್ಲಿ ಯಾರು ಕರ್ಮ ಅಥವಾ ಕಾಯಕವನ್ನು ಮಾಡುವರೋ ಅವರೇ ಶಿಕ್ಷಕರು ಎಂದು…

By Dinamaana Kannada News

ತಂಬಾಕು ಸೇವನೆ ಇಲ್ಲವಾಗಿಸುವುದು ಇಂದಿನ ಅತ್ಯಗತ್ಯ  : ನ್ಯಾ. ರಾಜೇಶ್ವರಿ  ಎನ್. ಹೆಗಡೆ

ದಾವಣಗೆರೆ:  ಮಾನವಾಭಿವೃದ್ಧಿಗೆ ಕಂಟಕವಾಗಿರುವ ತಂಬಾಕು ಸೇವನೆಯ ಪಿಡುಗನ್ನು ಸಂಪೂರ್ಣವಾಗಿ ಇಲ್ಲವಾಗಿಸಿವುದು ಇಂದಿನ ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ…

By Dinamaana Kannada News

ದಾವಣಗೆರೆ | ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?