Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್
ತಾಜಾ ಸುದ್ದಿ

Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

Dinamaana Kannada News
Last updated: August 20, 2024 1:10 pm
Dinamaana Kannada News
Share
davanagere
ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಟ್ಟುವಳ್ಳಿ ಪ್ರವೀಣ್ ಕುಮಾರ್
SHARE
ದಾವಣಗೆರೆ  (Davanagere)  : ಮೂಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ ರಾಜ್ಯಪಾಲರ ವಜಾಗೆ  ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಹಾಗೂ ಹಾಲು ಮತ ಮಹಾಸಬಾದ ಜಿಲ್ಲಾ ಸಂಚಾಲಕ ನಿಟ್ಟುವಳ್ಳಿ ಪ್ರವೀಣ್ ಕುಮಾರ್. ಎಸ್  ಆಗ್ರಹಿಸಿದ್ದಾರೆ.
ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು, ರಾಷ್ಟ್ರಪತಿಗಳು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.ಇದು ರಾಜಕೀಯ ಪಿತೂರಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ರಾಜ್ಯದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಪಕ್ಷಪಾತ ನಡೆಸುತ್ತಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಷ್ಟ್ರಪತಿಗಳು ಕೂಡಲೇ ಅವರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
Read also : Davanagere news | ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿತ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ, ಪರಿಶೀಲನೆ
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ ರಾಜಭವನವು ಬಿಜೆಪಿಯ ಕಚೇರಿಯಾಗಿ ಮಾರ್ಪಟ್ಟಿದೆ. ಸಿಎಂ ವಿರುದ್ಧ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ಸಲ್ಲಿಸಿದಾಗ, ಮುಖ್ಯ ಕಾರ್ಯದರ್ಶಿ ರಾಜಭವನಕ್ಕೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ.
 ಇದೀಗ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಬಿಜೆಪ ಪಕ್ಷದವರಿಗೆ ಹಿಂದುಳಿದ ಸಮುದಾಯದ ಏಳಿಗೆ ಸಹಿಸದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಸೇರಿ ಸಿದ್ದರಾಮಯ್ಯನವರಿಗೆ ಇನ್ನಿಲ್ಲದ ಕಿರುಕುಳ ನೀಡುವುದು ಸರಿಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.
TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿತ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ, ಪರಿಶೀಲನೆ
Next Article davanagere Davanagere Gruahalakshmi plan : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ  | ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ

ದಾವಣಗೆರೆ  : ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ…

By Dinamaana Kannada News

DAVANAGERE JOB NEWS : ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.05 (DAVANAGERE)  : ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

ಇಸ್ರೋ ತರಬೇತಿ ಕಾರ್ಯಕ್ರಮಗಳ ವಿವರ: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದೆ ಡಾ.ಪ್ರಭಾ

ನವದೆಹಲಿ/ದಾವಣಗೆರೆ :  ನವದೆಹಲಿಯ ಸಂಸತ್ ಭವನದಲ್ಲಿ ಬುಧವಾರ ನಡೆದ ಪ್ರಶ್ನೋತ್ತರ ಸಮಯದ ಚರ್ಚೆಯ ವೇಳೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?