Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಕನ್ನಡ ನಾಡು ಕಲೆ ಸಾಹಿತ್ಯ ಸಂಸ್ಕೃತಿಗಳ ತವರೂರು : ಬಿ.ವಾಮದೇವಪ್ಪ ಬಣ್ಣನೆ
ತಾಜಾ ಸುದ್ದಿ

Davangere | ಕನ್ನಡ ನಾಡು ಕಲೆ ಸಾಹಿತ್ಯ ಸಂಸ್ಕೃತಿಗಳ ತವರೂರು : ಬಿ.ವಾಮದೇವಪ್ಪ ಬಣ್ಣನೆ

Dinamaana Kannada News
Last updated: November 1, 2024 10:36 am
Dinamaana Kannada News
Share
Zilla Kannada Sahitya Parishad Davanagere
Zilla Kannada Sahitya Parishad Davanagere
SHARE

ದಾವಣಗೆರೆ  (Davangere) : ಕುವೆಂಪು ಕನ್ನಡ ಭವನದ ಆವರಣದಲ್ಲಿ ಮುಂದಿನ ವರ್ಷದ ರಾಜ್ಯೋತ್ಸವದ ಒಳಗಾಗಿ ದಾನಿಗಳ ಸಹಕಾರದೊಂದಿಗೆ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯನ್ನು ಪ್ರತಿಷ್ಟಾಪಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಿ.ವಾಮದೇವಪ್ಪ ಹೇಳಿದರು.

ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ದಾವಣಗೆರೆ ವಿದ್ಯಾನಗರ ಲಯನ್ಸ್ ಕ್ಲಬ್ ಹಾಗೂ ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ 69  ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ನಾಡಧ್ವಜವನ್ನು ಆರೋಹಣ ಮಾಡಿ ಮಾತನಾಡಿದರು.

ಕನ್ನಡ ನಾಡು ಕಲೆ ಸಾಹಿತ್ಯ ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು. ವಿಶ್ವದ ಯಾವುದೇ ಭಾಷೆಗಿರದ ಐತಿಹಾಸಿಕ ಪರಂಪರೆ, ಸಾಂಸ್ಕೃತಿಕ ಸೊಗಡು ಕನ್ನಡ ಭಾಷೆಗಿದೆ. ಸಾವಿರಾರು ವರ್ಷಗಳ ಭವ್ಯ ಪರಂಪರೆಯಿದೆ. ಇಂತಹ ಪವಿತ್ರವಾದ ಕನ್ನಡ ಭಾಷೆಯನ್ನು ಇನ್ನಷ್ಟು ವೈಭವೀಕರಿಸಿ ಕನ್ನಡ ಭಾಷೆಯ ಬಳಸುವಿಕೆಯನ್ನು ಹೆಚ್ಚಿಸುವುದು ನಮ್ಮ ಸಂಕಲ್ಪವಾಗಬೇಕು ಎಂದರು.

ದಾವಣಗೆರೆ-ವಿದ್ಯಾನಗರ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಎಲ್.ಎಸ್.ಪ್ರಭುದೇವ್ ‌ ಮಾತನಾಡಿ, ಕನ್ನಡವನ್ನೇ ಎಲ್ಲಾ ಕಡೆ ಬಳಸುವುದರ ಮೂಲಕ ಕನ್ನಡ ನುಡಿಯನ್ನು ಹೆಚ್ಚು ಪ್ರಚಲಿತಗೊಳಿಸಿ  ನಮ್ಮತನವನ್ನು ಮೆರೆಯಬೇಕು. ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ರಾಷ್ಟ್ರ ಕವಿ ಕುವೆಂಪು ವಾಣಿಯು ನಮ್ಮ ಪ್ರತಿ ನಿತ್ಯದ ಸ್ಮರಣೆಯಾಗಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಮನೆಯಲ್ಲಿ ಆಚರಿಸಬೇಕು. ಕನ್ನಡ ನಾಡು – ನುಡಿ – ನೆಲ – ಜಲ – ಕಲೆ – ಸಂಸ್ಕೃತಿಗಳ ರಕ್ಷಣೆ ಸರ್ವ ಕನ್ನಡಿಗರ ಹೊಣೆಗಾರಿಕೆಯಾಗಿದೆ. ಕನ್ನಡ ನಾಡು ನುಡಿಯ ಅಸ್ಮಿತೆಗೆ ಆಪತ್ತು ಬಂದಾಗ, ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಕನ್ನಡಿಗರೆಲ್ಲರೂ ಒಂದಾಗಿ ಹೋರಾಡಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸುಮತಿ ಜಯಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಪರಮೇಶ್ವರಪ್ಪ, ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ ವಿದುಷಿ ಶೋಭಾ ರಂಗನಾಥ್ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಜ್ಯೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿದರು.

ಹೆಗ್ಗೆರೆ ರಂಗಪ್ಪ , ಕವಿ ಪಿ.ಜಯರಾಮನ್ ಶರಧಿ , ಭಾರತ ಸೇನಾದಳದ ಸಂಪನ್ಮೂಲ ವ್ಯಕ್ತಿಗಳಾದ ಗೋಪಾಲಪ್ಪ ಎ.ಆರ್. ಹಾಗೂ ಹೆಚ್.ಹನುಮಂತಪ್ಪ ಧ್ವಜ ನಿರ್ವಹಣೆ ಮಾಡಿದರು.  ಬಿ‌.ದಿಳ್ಯಪ್ಪ ಸ್ವಾಗತಿಸಿದರು,  ಸತ್ಯಭಾಮ ಮಂಜುನಾಥ್ ವಂದನಾರ್ಪಣೆ ಮಾಡಿದರು.

READ ALSO : Davangere | ರಾಜ್ಯ ದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಎಸ್. ಮಲ್ಲಿಕಾರ್ಜುನ್

ರಾಜ್ಯೋತ್ಸವ ಸಮಾರಂಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಗೌರಮ್ಮ ಗಿರೀಶ್, ಬಾ.ಮ.ಬಸವರಾಜಯ್ಯ, ಕಲಾವಿದ ಮಹಾಲಿಂಗಪ್ಪ, ನಿವೃತ್ತ ಪ್ರಾಚಾರ್ಯ ಗುಡ್ಡಪ್ಪ,  ಹೆಚ್.ಎನ್‌‌.ಶಿವಕುಮಾರ್, ಹೆಗ್ಗೆರೆ ರಂಗಪ್ಪ, ಎನ್.ಎಸ್.ರಾಜು, ವೀಣಾ ಕೃಷ್ಣಮೂರ್ತಿ, ಎಸ್.ಎಂ.ಮಲ್ಲಮ್ಮ, ಸುದರ್ಶನ್, ಸೌಮ್ಯ ಸತೀಶ್ ಹಾಗೂ ಜಿಲ್ಲಾ ಕಸಾಪ, ತಾಲೂಕು ಕಸಾಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ವಿದ್ಯಾನಗರ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಹಾಗು ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere | ರಾಜ್ಯ ದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಎಸ್. ಮಲ್ಲಿಕಾರ್ಜುನ್
Next Article Dalit Sangharsh Samiti Davanagere Davanagere | ಮತ್ತೆ ಆಯೋಗ ದಲಿತರ ಕಣ್ಣೋರೆಸುವ ತಂತ್ರ : ಕುಂದವಾಡ ಮಂಜುನಾಥ ಬೇಸರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ದಾವಣಗೆರೆ (Davanagere) :  ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ…

By Dinamaana Kannada News

Davanagere | ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಸಾರಿಗೆ ಸಂಸ್ಥೆ ಮತ್ತು ಸಂಚಾರಿ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದೊಂದಿಗೆ ರಸ್ತೆ…

By Dinamaana Kannada News

ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ದಾವಣಗೆರೆ:  ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕೊಗ್ಗನೂರು ಗ್ರಾಮದಲ್ಲಿ ಯುವಕರು ಮತ್ತು ರೈತರು ಗ್ರಾಮದಲ್ಲಿರುವ ದೇವಸ್ಥಾನಗಳ ದೇವರುಗಳಿಗೆ ನೀರಿನ ಅಭಿಷೇಕ ಮಾಡಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?